PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: PODCAST : ಸುಮಲತಾ ಅಂಬರೀಶ್ ಗೆ ಕೈ ಶಾಸಕ ಖಡಕ್ ಎಚ್ಚರಿಕೆ.!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > PODCAST : ಸುಮಲತಾ ಅಂಬರೀಶ್ ಗೆ ಕೈ ಶಾಸಕ ಖಡಕ್ ಎಚ್ಚರಿಕೆ.!
ಚುನಾವಣೆಮಂಡ್ಯಮುಖಪುಟರಾಜಕೀಯ

PODCAST : ಸುಮಲತಾ ಅಂಬರೀಶ್ ಗೆ ಕೈ ಶಾಸಕ ಖಡಕ್ ಎಚ್ಚರಿಕೆ.!

Prathinidhi News
Last updated: March 30, 2024 11:17 am
Prathinidhi News
Published March 30, 2024
Share
SHARE

ಮಂಡ್ಯ : ಮಳವಳ್ಳಿಯ ಕಾಂಗ್ರೆಸ್ ಸಭೆಯಲ್ಲಿ ಶಾಸಕ ನರೇಂದ್ರಸ್ವಾಮಿ ಸುಮಲತಾಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ವೇದಿಕೆಯಲ್ಲಿಯೇ ಸುಮಲತಾಗೆ ತಾಕೀತು ಮಾಡಿದ ನರೇಂದ್ರಸ್ವಾಮಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಲ್ಲ ಎಂದು ಓಪನ್ ಆಗೆ ಹೇಳಿದ್ದೆ. ನಮ್ಮ ಪಕ್ಷದ ನಾಯಕರಿಗೆ, ಇಂದಿನ ಸಿಎಂಗು ನಾನು ತಿಳಿಸಿದ್ದೆ. ಅಂದು ಸುಮಲತಾ ಪರ ನಾವೂ ಚುನಾವಣೆ ಮಾಡಿದ್ದೋ. ಇವತ್ತು ಸುಮಲತಾ ಅವರು ಜ್ಞಾಪಕ ಮಾಡಿಕೊಳ್ಳಲಿ.  ಅಂದು ಸುಮಲತಾ ಮಳವಳ್ಳಿ‌ ಹುಚ್ಚೇಗೌಡರ ಸೊಸೆ ಎಂದಿದ್ರು. ಹುಚ್ಚೇಗೌಡರ ಮಳವಳ್ಳಿ ಸ್ವಾಭಿಮಾನವನ್ನ ಕಳೆಯ ಕೂಡದು. ನಿಮಗೆ ಹೀಯಾಳಿಸಿದ, ಅವಮಾನಿಸದವರಿಗೆ ಉತ್ತರ ಕೊಟ್ಟ ನೆಲ ಮಳವಳ್ಳಿ. ನಿಮಗೆ ಎಚ್ಚರಿಕೆಯ ಬೇಡಿಕೆ ಇಡುತ್ತೇನೆ. ಈ ಮಳವಳ್ಳಿಗೆ ನೀವು ಅವಮಾನ ಮಾಡಕೂಡದು. ಆ ರೀತಿ ಇಂದಿನ ಸಭೆಯಲ್ಲಿ ನಿಮ್ಮ ನಡೆ ಇರಬೇಕು. ಅಂದು ಸ್ವಾಭಿಮಾನದ ಮಾತನಾಡುದ್ರಲ್ಲ, ಇಂದು ನಿಜಾವಾದ ಸ್ವಾಭಿಮಾನ ನೀವು ಉಳಿಸಿಕೊಳ್ಳಬೇಕು.ಮಂಡ್ಯದ ಗೆಲುವನ್ನ ನಾವು ಕೇಳ್ತಿದ್ದೇವೆ ಎಂದು ಪರೋಕ್ಷವಾಗಿ ತಟಸ್ಥವಾಗಿರಿ, ಇಲ್ಲ ಕೈ ಅಭ್ಯರ್ಥಿ ಪರ ನಿಲ್ಲುವಂತೆ ಸುಮಲತಾಗೆ ನರೇಂದ್ರಸ್ವಾಮಿ ತಾಕೀತು ಮಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಡಿಕೆಶಿ ಹೇಳಿಕೆ ವಿರುದ್ಧ ಬಿಜೆಪಿ ಪ್ರೊಟೆಸ್ಟ್‌ : ಈ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹ ..!

March 25, 2025
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಆಪರೇಶನ್ ಹಸ್ತ: ಚನ್ನಪಟ್ಟಣದ ಸುಮಾರು 300 ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

April 12, 2024
ಕ್ರೈಂ ಸುದ್ದಿಗಳುತುಮಕೂರುಮುಖಪುಟ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

October 31, 2024
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

March 15, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?