PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಕ್ಷಾ ರಾಮಯ್ಯ ಪರಮಹಿಳೆಯರಿಂದ ಮತಯಾಚನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ರಕ್ಷಾ ರಾಮಯ್ಯ ಪರಮಹಿಳೆಯರಿಂದ ಮತಯಾಚನೆ
ಸಮಗ್ರ

ರಕ್ಷಾ ರಾಮಯ್ಯ ಪರಮಹಿಳೆಯರಿಂದ ಮತಯಾಚನೆ

ಪ್ರತಿನಿಧಿ
Last updated: April 18, 2024 4:19 pm
ಪ್ರತಿನಿಧಿ
Published April 18, 2024
Share
SHARE

ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಮಹಿಳೆಯರಿಂದ ಮತಯಾಚನೆ

ದೇವನಹಳ್ಳಿ:ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಕಾಂಗ್ರೇಸ್ ಪಕ್ಷದ ತಾಲೂಕು ಘಟಕದ ಮಹಿಳೆಯರಿಂದ ದೇವನಹಳ್ಳಿ ಪಟ್ಟಣದ 14 ಮತ್ತು 17 ವಾರ್ಡಿನಲ್ಲಿ ಭರ್ಜರಿ ಪ್ರಚಾರ ಮಾಡುವುದರ ಮೂಲಕ ಮಹಿಳೆಯರು ಮತಯಾಚನೆ ಮಾಡಿದರು.

- ಜಾಹೀರಾತು -

ದೇವನಹಳ್ಳಿ‌ ಪಟ್ಟಣದ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಕುರಿತು ಮನೆ-ಮನೆಗೂ ತೆರಳಿ ಮತದಾರರಿಗೆ ಅರಿವು ಮೂಡಿಸಿ ಕಾಂಗ್ರೆಸ್ ಗೆ ಮತ ನೀಡುವುದರ ಮೂಲಕ ಗೆಲುವು ಸಾಧಿಸಲು ಬೆಂಬಲಿಸಿ ಎಂದು ಮಹಿಳೆಯರು ಮತಯಾಚಿಸಿದರು.

ಈ ವೇಳೆಯಲ್ಲಿ ಮಹಿಳಾ ತಾಲೂಕು ಅಧ್ಯಕ್ಷೆ ರಾಧ ರೆಡ್ಡಿ ಮಾತನಾಡಿ ರೈತರ ಸಾಲ ಮನ್ನಾ ಮಾಡತ್ತೀವಿ ಅಂದ ಕೇಂದ್ರ ಸರ್ಕಾರ ಮಾಡಲಿಲ್ಲಾ ನಾವು ಜನರಿಗೆ ಏನು ಮಾತು ಕೊಟ್ಟಿದ್ದವಿ ಅದನ್ನು ನೆರವೇರಿಸಿದ್ದೀವಿ.ನಮ್ಮ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳಿಗೂ ಸವಲತ್ತುಗಳನ್ನು ಕಲ್ಪಿಸಿದೆ ಹಾಗೂ ನಮ್ಮ ಮುಖಂಡರು ಪ್ರತಿಯೊಂದು ಬೂತ್ ನಲ್ಲಿಯೂ ಹೆಚ್ಚಿನ ಮತಗಳನ್ನು ನೀಡಿ ರಕ್ಷಾ ರಾಮಯ್ಯನವರನ್ನು ಗೆಲ್ಲಿಸಬೇಕು ದೇವನಹಳ್ಳಿ ಕ್ಷೇತ್ರದಿಂದ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಲೀಡ್ ಕೊಡಿಸುವುದು ತಮ್ಮ ಕರ್ತವ್ಯ ಎಂದು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಮತದಾರರಲ್ಲಿ ಮನವಿ ಮಾಡಿದರು‌.

ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ದೇವನಹಳ್ಳಿ ಪಟ್ಟಣದ 14 ಮತ್ತು 17ನೇ ವಾರ್ಡಿನ ಮುಖ್ಯಸ್ಥೆ ಶಶಿಕಲಾ ಮಾತನಾಡಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳ‌ ಜೊತೆಯಲ್ಲಿ ಇಪ್ಪತ್ತು ಗ್ಯಾರಂಟಿಗಳನ್ನು ನೀಡುತ್ತಿದೆ ಅದರಲ್ಲೂ ಮುಖ್ಯವಾಗಿ ರೈತರ ಸಾಲ ಮನ್ನಾ,

ಪ್ರತಿ ವರ್ಷ ಬಡ ಕುಟುಂಬದ ಮಹಿಳೆಗೆ 1 ಲಕ್ಷ ರೂ, ಶ್ರಮಿಕ ನ್ಯಾಯ ದಿನಕ್ಕೆ 400 ರೂ ಕನಿಷ್ಠ ವೇತನ, ಜಾತಿಗಣಿತಿಯಲ್ಲಿ ಪಾಲುದಾರಿಕೆಯ ಸಮಾನತೆ ನ್ಯಾಯ, ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ 1 ಲಕ್ಷ ರೂ ವೇತನ ಹೀಗೆ ಹಲವಾರು ಯೋಜನೆಗಳು ನೀಡಲಾಗುತ್ತದೆ ಎಲ್ಲಾ ವರ್ಗಗಳ‌ ಉತ್ತಮ ಬೆಳವಣಿಗೆಗೆ ಅವಶ್ಯಕವಾದ ಯೋಜನೆಗಳನ್ನು ರೂಪಿಸಿದೆ ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಬಹುಮತಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಮತಾ ,ಸಂಘಟನಾ ಕಾರ್ಯದರ್ಶಿ ಚಂದ್ರಕಲಾ ,ಭಾರತಿ, ಚಂದ್ರಕಲಾ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನ ,ಜಿಲ್ಲಾ ಕಾರ್ಯದರ್ಶಿ ಸರಸ್ವತಿ ,ದೇವನಹಳ್ಳಿ ಟೌನ್ ಅಧ್ಯಕ್ಷೆ ಜ್ಯೋತಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಾಧವಿ ಕಾಂತರಾಜು , ಸದಸ್ಯರುಗಳಾದ ಉಷಾ, ಪುಷ್ಪ, ಪಾರ್ವತಿ ಇದ್ದರು.

17ಡಿಎಚ್ಎಲ್ ಪಿ-೨

ದೇವನಹಳ್ಳಿ‌ ಪಟ್ಟಣದ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಕುರಿತು ಮನೆ-ಮನೆಗೂ ತೆರಳಿ ಮತದಾರರಿಗೆ ಅರಿವು ಮೂಡಿಸಿ ಕಾಂಗ್ರೆಸ್ ಗೆ ಮತ ನೀಡುವುದರ ಮೂಲಕ ಗೆಲುವು ಸಾಧಿಸಲು ಬೆಂಬಲಿಸಿ ಎಂದು ಮಹಿಳೆಯರು ಮತಯಾಚಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟಸಮಗ್ರ

ಸಂವಿಧಾನ ಬದಲಾವಣೆ ಆದ್ರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ: ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್​

May 3, 2024
ಸಮಗ್ರ

ಮಂಜುನಾಥ್ ಹೆಸರಿನ ನಾಲ್ವರಿಂದ ಉಮೇದುವಾರಿಕೆ ಸಲ್ಲಿಕೆ

April 3, 2024
ಸಮಗ್ರ

ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಹರಾಜಾದ ಮಿಚೆಲ್ ಸ್ಟಾರ್ಕ್​

December 19, 2023
ಸಮಗ್ರಸಹಕಾರ ನೋಟಹಾಸನ

ಪೈಲಟ್‍ಗಳು ದಿಕ್ಕು ತಪ್ಪಿಸುವುದನ್ನು ತಡೆಯಲು ಭಾರತೀಯ ಫೈಟರ್ ಜೆಟ್‍ನಿಂದ ನೂತನ ಡಿಜಿಟಲ್ ನಕ್ಷೆ

December 9, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?