PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಳೆಗಾಗಿ ಪ್ರಾರ್ಥಿಸಿ ೭೨ ಗಂಟೆ ರಾಮಕೋಟಿ ಭಜನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಮಳೆಗಾಗಿ ಪ್ರಾರ್ಥಿಸಿ ೭೨ ಗಂಟೆ ರಾಮಕೋಟಿ ಭಜನೆ
ಸಮಗ್ರ

ಮಳೆಗಾಗಿ ಪ್ರಾರ್ಥಿಸಿ ೭೨ ಗಂಟೆ ರಾಮಕೋಟಿ ಭಜನೆ

ಪ್ರತಿನಿಧಿ
Last updated: May 18, 2024 5:28 pm
ಪ್ರತಿನಿಧಿ
Published May 18, 2024
Share
SHARE

ಚಿಕ್ಕಬಳ್ಳಾಪುರ: ಮಳೆಗಾಗಿ ಪ್ರಾರ್ಥಿಸಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡತಮ್ಮನಹಳ್ಳಿ ಗ್ರಾಮದಲ್ಲಿ ರಾಮಕೋಟಿ ಭಜನಾ ಸಮಿತಿ ವತಿಯಿಂದ ಸತತ ೭೨ ಗಂಟೆ ಕಾಲ ರಾಮಕೋಟಿ ಭಜನೆ ಹಮ್ಮಿಕೊಳ್ಳಲಾಗಿದೆ.

ಗ್ರಾಮದ ಶ್ರೀ ವೀರಾಂಜನೇಯಸ್ವಾಮಿ, ಶ್ರೀಲಕ್ಷ್ಮಿನರಸಿಂಹಸ್ವಾಮಿ, ನವಗ್ರಹಗಳ ದೇವಾಲಯ ಸಂಕೀರ್ಣದಲ್ಲಿ ೧೨.೩೦ ಗಂಟೆಗೆ ಆರಂಭಗೊಂಡಿರುವ ರಾಮಕೋಟಿ ಭಜನೆ ಸತತ ೭೨ ಗಂಟೆಗಳ ಕಾಲ ನಡೆಯಲಿದೆ. ಭಜನಾವಳಿಯಲ್ಲಿ ಸುತ್ತಲಿನ ನೂರಾರು ರಾಮಭಕ್ತರು ಭಾಗವಹಿಸಿದ್ದಾರೆ.

ಈ ಕುರಿತು ರಾಮಕೋಟಿ ಭಜನಾ ಸಮಿತಿಯ ಅಧ್ಯಕ್ಷ ಪುರದಗಡ್ಡೆ ಕೃಷ್ಣಪ್ಪ ಮಾತನಾಡಿ, ಬಯಲು ಸೀಮೆ ಪ್ರದೇಶವಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಿಯಾಗಿ ಮಳೆ ಬಾರದೇ ರೈತರು ಕಂಗಲಾಗಿದ್ದಾರೆ. ಉತ್ತಮ ಮಳೆ, ಬೆಳೆ ವೃದ್ಧಿ ಹಾಗೂ ಲೋಕ ಕಲ್ಯಾಣಕ್ಕಾಗಿ ಭಕ್ತರ ಸಮ್ಮುಖದಲ್ಲಿ ರಾಮಕೋಟಿ ಭಜನೆ ನಡೆಸಲಾಗುತ್ತಿದೆ ಎಂದರು.

ರಾಮಕೋಟಿ ಭಜನಾ ಸಮಿತಿಯ ಉಪಾಧ್ಯಕ್ಷ ಅಂಕಣಗೊಂದಿ ರಂಗಪ್ಪ, ನಾಗಭೂಷಣ್, ಗೋಪಾಲಚಾರಿ, ಶಾಂತಮೂರ್ತಿ, ರಾಮದಾಸ್ ಇದ್ದರು.

- ಜಾಹೀರಾತು -

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಅಪಘಾತ-ವೃದ್ಧರೊಬ್ಬರಿಗೆ ಗಂಭೀರ ಗಾಯ

May 2, 2024
ಸಮಗ್ರ

ಡಾ.ಸಿ.ಎನ್.ಮಂಜುನಾಥ್ 96 ಕೋಟಿ ಒಡೆಯ

April 5, 2024
ಸಮಗ್ರ

ಎಸ್‌ಎಲ್‌ಎಸ್ ಆಂಗ್ಲ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ

May 9, 2024
ಸಮಗ್ರ

ಆರ್‌ಎಸ್‌ಎಸ್‌ ಪ್ರಕಾರ ೨೦೦ ಸ್ಥಾನಗಳನ್ನು ಗೆಲ್ಲುವುದು ಕಷ್ಟ

April 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?