ಬೆಂಗಳೂರು: ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಯೇ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ಮೊಯ್ಲಿ, ಶಾಸಕ ಜಯಚಂದ್ರ ಭಾಗಿಯಾಗಿದ್ದಾರೆ.
![](https://www.prathinidhi.net/wp-content/uploads/2023/10/poornima.webp)
ಬೆಂಗಳೂರು: ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಯೇ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ಮೊಯ್ಲಿ, ಶಾಸಕ ಜಯಚಂದ್ರ ಭಾಗಿಯಾಗಿದ್ದಾರೆ.
Sign in to your account