PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ: ಯತ್ನಾಳ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ: ಯತ್ನಾಳ್
ಚುನಾವಣೆಮುಖಪುಟರಾಜಕೀಯಸಮಗ್ರ

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ: ಯತ್ನಾಳ್

Prathinidhi News
Last updated: April 27, 2024 10:05 am
Prathinidhi News
Published April 27, 2024
Share
SHARE

ಹುಬ್ಬಳ್ಳಿ: ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಳಿ ತಪ್ಪಿದ್ದಾರೆ. ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ದಿನೇಶ್‌ ಗುಂಡೂರಾವ್ ಹುಚ್ಚರು, ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ ಬರುತ್ತದೆ, ಇದನ್ನು ರಾಹುಲ್ ಗಾಂಧಿನೇ ಹೇಳಿದ್ದು. ಬಂಗಾರ ಬಂದ್ರೆ ನಮ್ಮ ದೇಶ ಯಾಕೆ ಬಡತನ ಇರುತ್ತಿತ್ತು ರಾಹುಲ್ಲಾ ಎಂದು ವ್ಯಂಗ್ಯವಾಡಿದ್ದಾರೆ. ಅವನು ಎಂದು ಏಕವಚನದಲ್ಲೇ ಕಿಡಿಕಾರಿದ ಯತ್ನಾಳ್​, ‘ಅವನು ಏನ ಮಾತಾಡ್ತಾನೆ ಅವನಿಗೆ ಗೊತ್ತಿಲ್ಲ. ಮೊನ್ನೆ ರಾಣೆಬೆನ್ನೂರ ಕಡೆ ಬಂದಿದ್ದ, ಈ ವೇಳೆ ಹುಚ್ಚರಾದ ಡಿಕೆ ಶಿವಕುಮಾರ್, ದಿನೇಶ್​ ಗುಂಡೂರಾವ್ ಆತನಿಗೆ ಮೆಣಸಿನಕಾಯಿ ತೋರಿಸಿದರು.

ಈ ವೇಳೆ ರಾಹುಲ್ ಗಾಂಧಿ ಎಲ್ಲರೂ ಯಾಕೆ ಕೆಂಪು ಮೆಣಸಿಕಾಯಿ ಬೆಳೆದಿದ್ದೀರಿ ಎಂದು ಕೇಳಿದ್ದಾನೆ. ಇಂತವನಿಗೆ ನೀವು ದೇಶ ಕೊಡ್ತೀರಾ ಎಂದು ಹಾಸ್ಯ ಮಾಡಿದ್ದಾರೆ. ಮೋದಿ ಅವರು 220 ಕೋಟಿ ಜನರಿಗೆ ವ್ಯಾಕ್ಸಿನೇಷನ್‌ ಕೊಟ್ಟಿದ್ದಾರೆ. ಈ ವೇಳೆ ಇದು ಮೋದಿ ವ್ಯಾಕ್ಸಿನ್, ಮಕ್ಕಳಾಗಲ್ಲ ಅಂದರು. ಆದರೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವ್ಯಾಕ್ಸಿನ್ ಹಾಕಿಕೊಂಡಿದ್ದಾರೆ. ಅವರಿಗೆ ಏನಾದರೂ ಆಗಿದೆಯಾ? , ಎಂತಹ ನೀಚ ಬುದ್ದಿ ನೋಡಿ ಇವರದು ಎಂದು ಯತ್ನಾಳ್​ ವಾಗ್ದಾಳಿ ನಡೆಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯಮುಖಪುಟರಾಜಕೀಯ

ರಂಗನತಿಟ್ಟು ಪಕ್ಷಿಧಾಮದಲ್ಲಿ 3 ಹೆಚ್ಚುವರಿ ದೋಣಿಗಳ ಲೋಕಾರ್ಪಣೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ

November 26, 2024
ಮುಖಪುಟಹಾಸನ

ಹಾಸನದಲ್ಲಿ ಭೀಕರ ರಸ್ತೆ ಅಪಘಾತ, ಮಗು ಸೇರಿದಂತೆ 6 ಜನ ಸಾವು

May 26, 2024
ದಸರಾ ಮಹೋತ್ಸವಮುಖಪುಟಮೈಸೂರು ನಗರ

ಮೈಸೂರಿನ ದಸರಾ ದೀಪಾಲಂಕಾರ ಕಣ್ತುಂಬಿಕೊಂಡ ಸಿಎಂ ಸಿದ್ದರಾಮಯ್ಯ!

October 4, 2025
ಸಮಗ್ರ

ಕೊಟ್ಟ ಮಾತು ಉಳಿಸಿಕೊಳ್ಳದ ಬಿಜೆಪಿ

March 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?