PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೋರ್ಟ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮನವಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕೊನೆಯಪುಟ > ಕೋರ್ಟ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮನವಿ
ಕೊನೆಯಪುಟ

ಕೋರ್ಟ್‌ಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ಮನವಿ

ಪ್ರತಿನಿಧಿ
Last updated: March 29, 2024 9:16 pm
ಪ್ರತಿನಿಧಿ
Published March 29, 2024
Share
SHARE

ಪ್ರತಿನಿಧಿ ವರದಿ ಹಾಸನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕರ್ನಾಟದ ಎಲ್ಲ ನ್ಯಾಯಾಲಯದಲ್ಲಿ ಕಡ್ಡಾಯವಾಗಿ ಅಳವಡಿಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುನಿಲ್ ದತ್ತಯಾದವ್, ಎಚ್.ಪಿ.ಸಂದೇಶ್ ಅವರಿಗೆ ಡಾ.ಅಂಬೇಡ್ಕರ್ ಅಭಿಮಾನಿಗಳ ವಕೀಲರ ವೇದಿಕೆ ವತಿಯಿಂದ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಾಗಾರಕ್ಕೆಂದು ಸಕಲೇಶಪುರಕ್ಕೆ ಶುಕ್ರವಾರ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಲಾಯಿತು.

ಅಂಬೇಡ್ಕರ್ ಅವರ ಭಾವಚಿತ್ರವು ರಾಜ್ಯದ ಎಲ್ಲ ನ್ಯಾಯಾಲಯ ಒಳಗೆ ಕಡ್ಡಾಯವಾಗಿ ಅಳವಡಿಸುವ ಮೂಲಕ ನ್ಯಾಯಾಲಯದ ಪರಿಪೂರ್ಣತೆಯನ್ನು ಕಾಪಾಡುವುದುವ ನ್ಯಾಯಾವಾದಿಗಳ ಕರ್ತವ್ಯವಾಗಿದೆ. ಅಂಬೇಡ್ಕರ್ ಅವರನ್ನು ವಿಶ್ವವೇ ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ಹೆಬ್ಬಾಗಿಲಿನಲ್ಲಿನಲ್ಲೂ ಸಂವಿಧಾನ ಶಿಲ್ಪಿಯ ಮೂರ್ತಿಯನ್ನು ನಿರ್ಮಾಣ ಮಾಡಲಾಗಿದೆ. ಅದರಂತೆ ಪ್ರತಿ ನ್ಯಾಯಾಲಯದ ಒಳಗೆ ಭಾವಚಿತ್ರವನ್ನು ಅಳವಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಮನವಿ ಮಾಡಿದರು.
ಈಗಾಗಲೇ ವಿಶ್ವದೆಲ್ಲೆಡೆ ಅಂಬೇಡ್ಕರ್ ಅವರ ಭಾವಚಿತ್ರವು ಎಲ್ಲೆಡೆ ಅಳವಡಿಸಲಾಗಿದೆ. ಆದರೆ ಕರ್ನಾಟಕದ ನ್ಯಾಯಾಲಯದಲ್ಲಿ ಮಾತ್ರ ಆ ಕೆಲಸ ಆಗದಿರುವುದು ದೇಶದ ಸಂವಿಧಾನಕ್ಕೆ ಮಾಡುವ ಅವಮಾನ ಎನಿಸುತ್ತದೆ. ಕಾನೂನು ತಜ್ಞರು ಮತ್ತು ಕಾನೂನು ಮಂತ್ರಿಗಳು ಆಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವು ಇಲ್ಲದ ಕಾರಣ ನ್ಯಾಯಾಲಯವು ಪರಿಪೂರ್ಣತೆ ಇಲ್ಲದೇ ಕಳೆದುಕೊಂಡಂತೆ ಭಾಸವಾಗುತ್ತದೆ. ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ ಉದ್ದೇಶದಿಂದ ಸಂವಿಧಾನದ ಅಭಿಮಾನಿಗಳ ವಕೀಲರ ವೇದಿಕೆಯಿಂದ ಮತ್ತು ಕಾನೂನು ಪದವಿಧರರು ಆದ ನಾವುಗಳು ತಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಕೇಳಿಕೊಂಡರು.

- ಜಾಹೀರಾತು -

ವೇದಿಕೆಯ ಪದಾಧಿಕಾರಿ ಕೆ.ಪಿ.ಕಲ್ಪನಾ ಕೀರ್ತಿ, ಮಂಜುನಾಥ್, ಮಾನಸಾ, ಗಂಗಮ್ಮ ಇತರರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕೊನೆಯಪುಟ

ಅಧಿಕಾರಿ,ನೌಕರರಿಗೆ ಜಿ.ಸುರೇಶ್‌ಬಾಬು ಅಭಿನಂದನೆ

April 28, 2024
ಕೊನೆಯಪುಟ

ಅಪಸ್ವರವಿಲ್ಲದೇ ಮೈತ್ರಿ ಅಭ್ಯರ್ಥಿಗೆ ಸಹಕಾರ

April 4, 2024
ಕೊನೆಯಪುಟ

ಪ್ರಲ್ಹಾದ್‌ ಗೆ ದಿಗಿಲು ಹುಟ್ಟಿಸಿದ ದಿಂಗಾಲೇಶ್ವರ ಸ್ವಾಮೀಜಿ

April 3, 2024
ಕೊನೆಯಪುಟ

ಪಂಚಶೀಲ ತತ್ವಗಳು ಹಾಗೂ ಅಷ್ಟಾಂಗ ಮಾರ್ಗ ಅನುಸರಿಸಿ

April 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?