PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದಾಖಲೆಯಿಲ್ಲದ ಹಣ ವಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ದಾಖಲೆಯಿಲ್ಲದ ಹಣ ವಶ
ಮೈಸೂರು ಗ್ರಾಮಾಂತರ

ದಾಖಲೆಯಿಲ್ಲದ ಹಣ ವಶ

ಪ್ರತಿನಿಧಿ
Last updated: April 3, 2024 5:20 pm
ಪ್ರತಿನಿಧಿ
Published April 3, 2024
Share
SHARE

ಪ್ರತಿನಿಧಿ ವರದಿ ಹುಣಸೂರು

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ೧.೮೪ ಲಕ್ಷ ರೂ.ಗಳನ್ನು ತಾಲೂಕಿನ ಉಮ್ಮತ್ತೂರು ಚೆಕ್‌ಪೋಸ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸೋಮವಾರ ತಡರಾತ್ರಿ ಎಚ್.ಡಿ.ಕೋಟೆ ರಸ್ತೆಯಿಂದ ಹುಣಸೂರಿಗೆ ತೆರಳುತ್ತಿದ್ದ ಟಾಟಾ ಇಟ್ರಾ ಗೂಡ್ಸ್ ವ್ಯಾನ್‌ನನ್ನು ಉಮ್ಮತ್ತೂರು ಚೆಕ್‌ಪೋಸ್ಟ್ ಅಧಿಕಾರಿ ಎಂ.ಎಂ.ಮಂಜುನಾಥ್ ಮತ್ತವರ ತಂಡ ತಡೆದುನಿಲ್ಲಿಸಿ ಪರಿಶೀಲಿಸಿದಾಗ ೧.೮೪,೭೬೦ ರೂ.ಗಳ ನಗದುಹಣ ಪತ್ತೆಯಾಯಿತು. ಸೂಕ್ತ ದಾಖಲೆಗಳನ್ನು ನೀಡಲು ವಿಫಲರಾದ ಕಾರಣ ಹಣವನ್ನು ಸರ್ಕಾರಿ ಖಜಾನೆಗೆ ಜಮಾ ಮಾಡಲಾಯಿತು.

ಹುಣಸೂರಿನ ಎಸ್‌ಎಲ್‌ವಿ ಏಜೆನ್ಸಿ ಮಾಲೀಕ ಅರುಣ್ ಕುಮಾರಿಗೆರಿಗೆ ಸೇರಿದ ಹಣ ಇದಾಗಿದ್ದು, ವ್ಯಾನ್‌ನಲ್ಲಿ ಮಾಲೀಕರೊಂದಿಗೆ ಚಾಲಕ ದಿಲೀಪ್ ಇದ್ದರು. ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಸೂಕ್ತ ದಾಖಲೆ ಒದಗಿಸಿ ಹಣ ಹಿಂಪಡೆಯುಬಹುದು ಎಂದು ತಹಸೀಲ್ದಾರ್ ಎಂ.ನಯನಾ ತಿಳಿಸಿದರು.

- ಜಾಹೀರಾತು -

ಪರಿಶೀಲನೆ ವೇಳೆ ಚುನಾವಣಾ ಸಿಬ್ಬಂದಿ ಪ್ರಭಾಕರ್, ಫ್ಲೆಂಯಿಂಗ್ ಸ್ಕ್ವಾಡ್  ತಂಡದ ಅನಿಲ್‌ಕುಮಾರ್, ಪೊಲೀಸ್ ಪೇದೆಗಳಾದ ಬಸವರಾಜು, ಜಯಚಂದ್ರ, ಪೋಟೋಗ್ರಾಫರ್ ಮಂಜು ಇದ್ದರು.

೨ಊUಓ೫: ಹುಣಸೂರು ತಾಲೂಕು ಉಮ್ಮತ್ತೂರು ಚೆಕ್‌ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ವಾಹನದಲ್ಲಿ ಸಾಗಿಸುತ್ತಿದ್ದ ೧,೮೪,೭೬೦ ರೂ.ಗಳನ್ನು ಚುನಾವಣಾ ಸಿಬ್ಬಂದಿ ವಶಪಡಿಸಿಕೊಂಡರು. ತಹಸೀಲ್ದಾರ್ ಎಂ.ನಯನಾ, ಚೆಕ್‌ಪೋಸ್ಟ್ ಅಧಿಕಾರಿ ಎಂ.ಎಂ.ಮಂಜುನಾಥ್, ಪ್ರಭಾಕರ್, ಬಸವರಾಜು, ಜಯಚಂದ್ರ ಇತರರಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ

April 19, 2024
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

PODCAST : ಮೈಸೂರಿನಲ್ಲಿ ಸೇವೆ ವಿಸ್ತರಣೆಗೆ ಕೆ.ಎಸ್‌.ಆರ್‌.ಟಿ.ಸಿ ಯೋಜನೆ

March 19, 2024
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರಿನ ಹೈರಿಗೆ ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ವ್ಯಾಘ್ರ : ಅರಣ್ಯ ಇಲಾಖೆಯಿಂದ ಹುಲಿ ಸೆರೆ ಕಾರ್ಯಾಚರಣೆ ..!

April 9, 2025
ಮೈಸೂರು ಗ್ರಾಮಾಂತರ

ಚುಂಚನಹಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಮರೀಚಿಕೆ

June 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?