ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಮಜರಾ ಹನುಮಂತನಗರ ಗೇಟ್ ನಲ್ಲಿ 45 ನೇ ವರ್ಷದ ಶ್ರೀ ವೀರಾಂಜನೇಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಏ.29ರಂದು ಸೋಮವಾರ ರಾತ್ರಿ 8 ಗಂಟೆಗೆ ಪಡುವನಹಳ್ಳಿ ಪಿ.ಜೆ ವೆಂಕಟೇಶಾಚಾರಿ ನಿರ್ದೇಶನದಲ್ಲಿ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ನಾಟಕವನ್ನು ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ನಾಟಕ ಆಸಕ್ತರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.