PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ತಲಕಾಡು ಸರ್ಕಾರಿ ಕಾಲೇಜಿನಲ್ಲಿ ಕ್ರೀಡೆ ಯೋಗದ ಕಾರ್ಯಕ್ರಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ತಲಕಾಡು ಸರ್ಕಾರಿ ಕಾಲೇಜಿನಲ್ಲಿ ಕ್ರೀಡೆ ಯೋಗದ ಕಾರ್ಯಕ್ರಮ
ಮೈಸೂರು ಗ್ರಾಮಾಂತರ

ತಲಕಾಡು ಸರ್ಕಾರಿ ಕಾಲೇಜಿನಲ್ಲಿ ಕ್ರೀಡೆ ಯೋಗದ ಕಾರ್ಯಕ್ರಮ

ಪ್ರತಿನಿಧಿ
Last updated: March 28, 2024 7:29 pm
ಪ್ರತಿನಿಧಿ
Published March 28, 2024
Share
SHARE

ಪ್ರತಿನಿಧಿ ವರದಿ ತಲಕಾಡು

ಐ.ಕ್ಯೂ.ಎ.ಸಿ ಘಟಕದ ಸಹಯೋಗದಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡೆ ಹಾಗೂ ಯೋಗದ ಮಹತ್ವ ಎಂಬ ವಿಷಯದ ಕುರಿತು, ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಲಕಾಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬೈರಾಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪಿ.ಕೆ.ಶಶಿರೇಖಾ ರವರು ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಿದರು.  ಉಪನ್ಯಾಸದಲ್ಲಿ ಪ್ರಸ್ತುತ ದಿನಗಳಲ್ಲಿ ಕ್ರೀಡೆ ಹಾಗೂ ಯೋಗವು ಹೊಂದಿರುವ ಮಹತ್ವವನ್ನು ಕುರಿತು ಸವಿಸ್ತಾರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ದೈನಂದಿನ ಬದುಕಿನ ಅನುಭವಗಳೊಂದಿಗೆ ಕ್ರೀಡೆ ಹಾಗೂ ಯೋಗವನ್ನು ಅನುಸಂಧಾನ ಮಾಡುತ್ತ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಕ್ರೀಡೆ ಹಾಗೂ ಯೋಗವನ್ನು ಸರಿಯಾದ ರೀತಿಯಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸಾಧಿಸಬಹುದು ಎಂದು ಅವರು ತಿಳಿಸಿದರು.

- ಜಾಹೀರಾತು -

ಕಾರ್ಯಕ್ರಮವನ್ನು ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಮಹೇಶ್ ಎಸ್ ರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಭಾರಿ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗಣ್ಣ ಎಂ ಎಸ್ ರವರು ಕಾರ್ಯಕ್ರಮ ಆಯೋಜಿಸಿದ್ದರು.

ಕಾಲೇಜಿನ ಹಿರಿಯ ಬೋಧಕರು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಹರಿಶ್ ಡಿ, ಐ.ಕ್ಯೂ.ಎ.ಸಿ ಘಟಕದ ಸಹ ಸಂಚಾಲಕ ನಾಗೇಂದ್ರ ಪ್ರಸಾದ್, ಎ.ಎಂ. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಜಿ.ಎನ್.  ಕೆಂಪೇಗೌಡ,  ಕಾಲೇಜಿನ ಅತಿಥಿ ಉಪನ್ಯಾಸಕರು, ಬೋಧಕೇತರ ವರ್ಗದವರು ಹಾಗೂ ಕಾಲೇಜಿನ ಪದವಿ ತರಗತಿಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

ಮಹೇಶ್ವರಿ ಕಾಳಮ್ಮನವರ ಜಾತ್ರೆ

March 27, 2024
ಮುಖಪುಟಮೈಸೂರು ಗ್ರಾಮಾಂತರ

ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯ

June 30, 2025
ಮೈಸೂರು ಗ್ರಾಮಾಂತರ

ಎಗ್ಗಿಲದೆ ನಡೆದಿದೆ ಅಕ್ರಮ ಮದ್ಯಮಾರಾಟ

March 31, 2024
ಮೈಸೂರು ಗ್ರಾಮಾಂತರ

ಕಾಲುಬಾಯಿ ಲಸಿಕಾ ಕಾರ್ಯಕ್ಕೆ ಚಾಲನೆ

April 1, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?