PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶ್ರೀನಿವಾಸ್‌ಗೆ ಶಿಕ್ಷಕರ ಸಮಸ್ಯೆ ಬಗ್ಗೆ ಅರಿವಿದೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಶ್ರೀನಿವಾಸ್‌ಗೆ ಶಿಕ್ಷಕರ ಸಮಸ್ಯೆ ಬಗ್ಗೆ ಅರಿವಿದೆ
ಸಮಗ್ರ

ಶ್ರೀನಿವಾಸ್‌ಗೆ ಶಿಕ್ಷಕರ ಸಮಸ್ಯೆ ಬಗ್ಗೆ ಅರಿವಿದೆ

ಪ್ರತಿನಿಧಿ
Last updated: May 31, 2024 4:48 pm
ಪ್ರತಿನಿಧಿ
Published May 31, 2024
Share
SHARE

ಪ್ರತಿನಿಧಿ ವರದಿ ಮಾಲೂರು

ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಕಾಂಗ್ರೆಸ್ ಪಕ್ಷದಿ೦ದ ರ್ಸ್ಪಧಿಸಿರುವ ಡಿ.ಟಿ.ಶ್ರೀನಿವಾಸ್‌ ಅವರಿಗೆ ಜೂ.3ರ೦ದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ ಮತಗಳನ್ನು ನೀಡುವಂತೆ  ಶಾಸಕ ಕೆ.ವೈ.ನಂಜೇಗೌಡ ಮನವಿ ಮಾಡಿದರು.

ಪಟ್ಟಣದ ಎಸ್‌ಎಫ್‌ಎಸ್ ಶಾಲೆ, ಬಾಪೂಜಿ ವಿದ್ಯಾಸಂಸ್ಥೆ, ಕೆಎಲ್‌ಇ ಶಾಲೆಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ ಅವರ ಪರವಾಗಿ ಮತಯಾಚನೆ ಸಭೆಯಲ್ಲಿ ಮಾತನಾಡಿದರು.

ಡಿ.ಟಿ.ಶ್ರೀನಿವಾಸ್ ಅವರಿಗೆ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ. ಕ್ಷೇತ್ರದಲ್ಲಿ ಇದುವರೆಗೂ ಗೆಲುವು ಪಡೆದಿರುವಂತಹ ಅಭ್ಯರ್ಥಿ ಶಿಕ್ಷಕರ ಪರವಾಗಿ, ಉಪನ್ಯಾಸಕರ ಪರವಾಗಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಾಗಾಗಿ ಈ ಬಾರಿ ಆಗ್ನೇಯ ಕ್ಷೇತ್ರದ ಶಿಕ್ಷಕರು ಖಂಡಿತವಾಗಿಯೂ ಬದಲಾವಣೆ ಬಯಸಿದ್ದು, ಡಿ.ಟಿ.ಶ್ರೀನಿವಾಸ್ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

- ಜಾಹೀರಾತು -

ನೊಸಗೆರೆ ಗ್ರಾಪಂ ಅಧ್ಯಕ್ಷ ಪಿ.ಎಸ್.ವಿನಯ್‌ಗೌಡ, ಕಸಾಪ ತಾಲೂಕು ಅಧ್ಯಕ್ಷ ಹನುಮಂತಪ್ಪ, ಯಾದವ ಸಂಘದ ತಾಲೂಕು ಅಧ್ಯಕ್ಷ ಎಚ್.ವೈ.ಗೋವಿಂದಪ್ಪ, ಮಾದನಹಟ್ಟಿ ರವಿಕುಮಾರ್, ಪ್ರಾಂಶುಪಾಲ ಫಾದರ್ ಶೋಬಿ ತಮಾಸ್, ವ್ಯವಸ್ಥಾಪಕ ಫಾದರ್ ಸೇಲ್ವಧರ್, ಆಡಳಿತ ಅಧಿಕಾರಿ ಫಾದರ್ ಅನಿಶ್ ಅಬ್ರಹಾಂ, ಶಿಕ್ಷಕರಾದ ವೆಂಕಟೇಶಪ್ಪ, ಎಚ್.ಸಿ.ಸುರೇಂದ್ರಗೌಡ, ಶ್ರೀನಿವಾಸ್, ವಿಜಯಶಂಕರ್, ವೆಂಕಟಾಚಲಪತಿ, ರಾಣಿ, ಗ್ಲೋರಿಯಾ ಇನ್ನಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಮಕ್ಕಳಿಗೆ ನೋಟ್ ವಿತರಣೆ

July 12, 2024
ಸಮಗ್ರ

ಇಂದಿನಿಂದ ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ

December 17, 2023
ಸಮಗ್ರ

ಏಪ್ರಿಲ್‌ 14 ರಂದು ಪ್ರಧಾನಿ ಮೋದಿ ಪ್ರಚಾರ

April 8, 2024
ಸಮಗ್ರ

ಕಸದ ರಾಶಿಯಲ್ಲಿ ಮಾಲೂರು ಗ್ರಾಮ

July 9, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?