PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುಮಲತಾ ಅವರಿಗೆ ರಾಜಕಾರಣದಲ್ಲೂ ಅಪಾರ ಜ್ಞಾನವಿದೆ, ಅವರಿಗಿರುವಷ್ಟು ತಿಳುವಳಿಕೆ ನನಗಿಲ್ಲ: ಎನ್ ಚಲುವರಾಯಸ್ವಾಮಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಸುಮಲತಾ ಅವರಿಗೆ ರಾಜಕಾರಣದಲ್ಲೂ ಅಪಾರ ಜ್ಞಾನವಿದೆ, ಅವರಿಗಿರುವಷ್ಟು ತಿಳುವಳಿಕೆ ನನಗಿಲ್ಲ: ಎನ್ ಚಲುವರಾಯಸ್ವಾಮಿ
ಚುನಾವಣೆಮಂಡ್ಯಮುಖಪುಟರಾಜಕೀಯ

ಸುಮಲತಾ ಅವರಿಗೆ ರಾಜಕಾರಣದಲ್ಲೂ ಅಪಾರ ಜ್ಞಾನವಿದೆ, ಅವರಿಗಿರುವಷ್ಟು ತಿಳುವಳಿಕೆ ನನಗಿಲ್ಲ: ಎನ್ ಚಲುವರಾಯಸ್ವಾಮಿ

Prathinidhi News
Last updated: March 7, 2024 2:55 pm
Prathinidhi News
Published March 7, 2024
Share
SHARE

ಮಂಡ್ಯ : ಸುಮಲತಾ ಅವರಿಗೆ ರಾಜಕಾರಣದಲ್ಲೂ ಅಪಾರ ಜ್ಞಾನವಿದೆ, ಅವರಿಗಿರುವಷ್ಟು ತಿಳುವಳಿಕೆ ನನಗಿಲ್ಲ ಎಂದು ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಚಲುವರಾಯಸ್ವಾಮಿ, ಸುಮಲತಾ ಅವರು ಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ಟಿಕೆಟ್ ಗಿಟ್ಟಿಸಲು ಭಗೀರಥ ಪ್ರಯತ್ನ ನಡೆಸಿದ್ದಾರೆ, ಹಾಗಿರುವಾಗ ಮೇಡಂ ಮತ್ತೊಬ್ಬ ಆಕಾಂಕ್ಷಿಯನ್ನು ಶಿಫಾರಸ್ಸು ಮಾಡೋಕಾಗುತ್ತಾ ಎಂದು ಪ್ರಶ್ನಿಸಿದರು. ಚಲುವರಾಯಸ್ವಾಮಿ ಅವರು ಬಹಳ ವರ್ಷಗಳಿಂದ ಬೆಂಗಳೂರಲ್ಲಿರುವುದರಿಂದ ಅವರಿಗೆ ನಾಟಿ ಕೋಳಿ ರುಚಿ ಗೊತ್ತಿಲ್ಲ ಅಂತ ಸುಮಲತಾ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ, ತನಗೇನೂ ಗೊತ್ತಿಲ್ಲ, ಅವರು ಬಹಳ ವರ್ಷಗಳ ಕಾಲ ಕಲಾವಿದೆಯಾಗಿದ್ದವರು, ಅಂಬರೀಶ್ ಜೊತೆ ದೀರ್ಘ ಸಮಯದವರೆಗೆ ಕಲಾಸೇವೆ ಮಾಡಿ ಈಗ ಸಂಸದೆಯಾಗಿ ರಾಜಕಾರಣದಲ್ಲೂ ಸಾಕಷ್ಟು ಕೆಲಸ ಮಾಡಿದ್ದಾರೆ, ಹಾಗಾಗಿ ಅವರಷ್ಟು ತನಗೆ ಗೊತ್ತಿಲ್ಲ ಎಂದು ಹೇಳಿದರು. ನಿನ್ನೆ ಕಾಂಗ್ರೆಸ್ ಮುಖಂಡರನ್ನು ತೀವ್ರವಾಗಿ ಟೀಕಿಸಿರುವ ಡಾ ರವೀಂದ್ರ ಅವರ ಬಗ್ಗೆ ತಾನು ಕಾಮೆಂಟ್ ಮಾಡಲ್ಲ ಎಂದು ಚಲುವರಾಯಸ್ವಾಮಿ, ಅವರು ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದರು.

 

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಕೆಂಗೇರಿ ಕೆರೆಯಲ್ಲಿ ಮುಳುಗಿ ಅಣ್ಣ-ತಂಗಿ ಸಾವು! ಮೃತದೇಹಗಳಿಗಾಗಿ ಮುಂದುವರೆದ ಶೋಧಕಾರ್ಯ

October 22, 2024
ಮುಖಪುಟಮೈಸೂರು ನಗರರಾಜಕೀಯ

ಪಾಪಿ ಪಾಕಿಸ್ತಾನಿಗಳೇ ಭಾರತ ಬಿಟ್ಟು ತೊಲಗಿ : ಮೈಸೂರಿನಲ್ಲಿ ಬಿಜೆಪಿ ಆಕ್ರೋಶ..!

May 6, 2025
ಮುಖಪುಟಮೈಸೂರು ನಗರ

ಕಬಿನಿಯಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್‌ ಮತ್ತು ಕುಟುಂಬ ರಿಲಾಕ್ಸ್‌ ಮೂಡ್‌ ನಲ್ಲಿ ರೌಂಡ್ಸ್.!‌

June 26, 2025
ದೇಶ-ವಿದೇಶಮುಖಪುಟ

ಉ. ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಕಾಲ್ತುಳಿತ..! 10ಕ್ಕೂ ಹೆಚ್ಚು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

January 29, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?