PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಕಸಿತ ಭಾರತಕ್ಕೆ ಬಿಜೆಪಿ ಬೆಂಬಲಿಸಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ವಿಕಸಿತ ಭಾರತಕ್ಕೆ ಬಿಜೆಪಿ ಬೆಂಬಲಿಸಿ
ಚಾಮರಾಜನಗರ

ವಿಕಸಿತ ಭಾರತಕ್ಕೆ ಬಿಜೆಪಿ ಬೆಂಬಲಿಸಿ

ಪ್ರತಿನಿಧಿ
Last updated: April 24, 2024 6:31 pm
ಪ್ರತಿನಿಧಿ
Published April 24, 2024
Share
SHARE

ಪ್ರತಿನಿಧಿ ವರದಿ ಚಾಮರಾಜನಗರ : ನರೇಂದ್ರ ಮೋದಿ ಅವರ ಕನಸಾಗಿರುವ ವಿಕಸಿತ ಭಾರತ ನಿರ್ಮಾಣಕ್ಕಾಗಿ ಈ ಬಾರಿ ಮತದಾರರು ಬಿಜೆಪಿಯ ಕೈ ಹಿಡಿಯಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮನವಿ ಮಾಡಿದರು.
ನರೇಂದ್ರಮೋದಿ ಅವರ ಸಾಧನೆಗಳು ಮೂರನೇ ಅವಧಿಗೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಮೂರನೇ ಅವಧಿಯಲ್ಲಿ ದೇಶದ ಆರ್ಥಿಕತೆ ಹೆಚ್ಚಾಗಲಿದೆ. 2029ಕ್ಕೆ ದೇಶದ ಪ್ರತಿ ವ್ಯಕ್ತಿಯ ತಲಾ ಆದಾಯ 1,500 ರೂ.ಗೆ ತಲುಪಲಿದೆ. ನರೇಂದ್ರ ಮೋದಿ ಅವರು ದೇಶದ ಪ್ರತಿ ಮನೆ ಮನೆಗಳ ಮೇಲೂ ಸೋಲಾರ್ ಅಳವಡಿಕೆಗೆ ಚಿಂತನೆ ನಡೆಸಿದ್ದಾರೆ. ಹೀಗಾದರೆ ಉಚಿತ ವಿದ್ಯುತ್ ಆಗತ್ಯವೇ ಇರುವುದಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ನರೇಂದ್ರ ಮೋದಿ ಅವರ ಚಿಂತನೆಯಂತೆ ಅಭಿವೃದ್ದಿ ಯೋಜನೆಗಳು ಜಾರಿಯಾದ ಕೂಡಲೇ ಜನರು ಉಚಿತ ಸ್ಕೀಮ್ ಗಳನ್ನು ಕೇಳುವುದನ್ನು ಬಿಡುತ್ತಾರೆ. ಆಗ ಸುಲಲಿತವಾಗಿ ಬದುಕುವ ಮಾರ್ಗ ನಿರ್ಮಾಣವಾಗಲಿದೆ. ಭ್ರಷ್ಟಾಚಾರ ರಹಿತ ಆಡಳಿತ, ನಿಸ್ವಾರ್ಥ ಸೇವೆ ನರೇಂದ್ರ ಮೋದಿಯ ಉದ್ದೇಶವಾಗಿದೆ. ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರ ನಡೆದಿಲ್ಲ. ಹೀಗಾಗಿ ಮೋದಿ ಅವರಿಗೆ ಈ ಬಾರಿ ಅವಕಾಶ ಕೊಡುವ ಜತೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎಸ್.ಬಾಲರಾಜು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್ಸಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಮುಖಂಡರಾದ ಫಣೀಶ್, ಪರಿಕ್ಷಿತ್ ರಾಜ್ಅರಸ್, ಎಂ.ರಾಮಚಂದ್ರ, ನೂರೊಂದುಶೆಟ್ಟಿ ಕಾಡಳ್ಳಿ ಕುಮಾರ್ ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಕಾರು ಬೈಕ್‍ಗೆ ಡಿಕ್ಕಿ: ಇಬ್ಬರು ದುರ್ಮರಣ

July 7, 2024
ಚಾಮರಾಜನಗರ

ಅ.14 ರಂದು ಧಮ್ಮದೀಕ್ಷಾ ದಿನಾಚಾರಣೆ ಕಾರ್ಯಕ್ರಮ

October 12, 2024
ಚಾಮರಾಜನಗರಜಿಲ್ಲೆಮುಖಪುಟ

ವಿಷಪೂರಿತ ಕಾಯಿ ತಿಂದು ಮಕ್ಕಳು ಸೇರಿದಂತೆ 12 ಮಂದಿ ಕೂಲಿ ಕಾರ್ಮಿಕರು ಅಸ್ವಸ್ಥ

November 28, 2024
ಚಾಮರಾಜನಗರ

ಜನಪರ ವೇದಿಕೆಯಿಂದ ಕನ್ನಡನಾಡಿಗೆ ನಿಸ್ವಾರ್ಥ ಸೇವೆ    

July 7, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?