PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿಕ್ಕಬಳ್ಳಾಪುರದಲ್ಲಿ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಚಿಕ್ಕಬಳ್ಳಾಪುರದಲ್ಲಿ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ
ಚುನಾವಣೆಮುಖಪುಟರಾಜಕೀಯ

ಚಿಕ್ಕಬಳ್ಳಾಪುರದಲ್ಲಿ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ

Prathinidhi News
Last updated: April 17, 2024 9:32 am
Prathinidhi News
Published April 17, 2024
Share
SHARE

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಮಾತಾಡಿದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಏಪ್ರಿಲ್ 18 ಸಾಯಂಕಾಲ 5 ಗಂಟೆಗೆ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು. ಪವನ್ ಅವರ ಪಕ್ಷ ಬಿಜೆಪಿ ಜೊತೆ ಮೈತ್ರಿ ಬೆಳೆಸಿರುವುದರಿಂದ ಅವರ ಶೆಡ್ಯೂಲ್ ಮತ್ತು ಕಾರ್ಯಕ್ರಮಗಳು ಕಾಂಗ್ರೆಸ್ ನವರಿಗೆ ಹೇಗೆ ಗೊತ್ತಾಗದು ಸಾಧ್ಯ ಎಂದು ಪತ್ರಕರ್ತರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸುಧಾಕರ್ ಹೇಳಿದರು. ಹಾಗೆಯೇ ಏಪ್ರಿಲ್ 20 ರಂದು ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಇರುವ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತಾಡಲಿದ್ದು ಅವರ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಮತ್ತು ಲಕ್ಷಾಂತರ ಜನ ಕೂರಲು ಆಸನಗಳ ವ್ಯವಸ್ಥೆ ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದರು. ಈ ಭಾಗದ ಜನರೆಲ್ಲ ವಿಶ್ವಗುರುವಿನ ಮಾತು ಕೇಳಲು ಕಾತುರರಾಗಿದ್ದಾರೆ, ಅವರ ಆಗಮನದ ಸುದ್ದಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ ಎಂದು ಮಾಜಿ ಸಚಿವ ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನಲ್ಲಿ ಪ್ರಯಾಣಿಕರಿಂದಲೇ ಸಾರಿಗೆ ಬಸ್ ಸ್ಟಾರ್ಟ್! ತಾಂತ್ರಿಕ ದೋಷದಿಂದ ಕೈ ಕೊಟ್ಟ ಬಸ್ ಅನ್ನು ತಳ್ಳಿ ನಿಲ್ಲಿಸಿದ ಪ್ರಯಾಣಿಕರು!

October 30, 2025
ಮುಖಪುಟಮೈಸೂರು ನಗರರಾಜಕೀಯ

ಆಪ್ತ ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್..!

August 3, 2024
ರಾಜಕೀಯ

“ನಾವೇನು ಗುಲಾಮರಾ?” ಹೇಳಿಕೆ: ಸಚಿವ ರಾಜಣ್ಣರನ್ನು ಲೇವಡಿ ಮಾಡುತ್ತಾ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

January 27, 2024
ಮುಖಪುಟರಾಜಕೀಯ

ತಮಿಳುನಾಡು ಸರ್ಕಾರಕ್ಕೆ “ಅಣ್ಣಾ” ಚಾವಟಿ ಏಟು.., ಚಪ್ಪಲಿ ಹಾಕಲ್ಲ ಅಂತಾ ಶಪಥ..,!

December 27, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?