PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮತಗಟ್ಟೆ ಕೇಂದ್ರದಲ್ಲಿ ಮೇಳೈಸಿದ ಜಲಪಾತದ ಸೊಬಗು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಮತಗಟ್ಟೆ ಕೇಂದ್ರದಲ್ಲಿ ಮೇಳೈಸಿದ ಜಲಪಾತದ ಸೊಬಗು
ಚಾಮರಾಜನಗರ

ಮತಗಟ್ಟೆ ಕೇಂದ್ರದಲ್ಲಿ ಮೇಳೈಸಿದ ಜಲಪಾತದ ಸೊಬಗು

ಪ್ರತಿನಿಧಿ
Last updated: April 25, 2024 6:45 pm
ಪ್ರತಿನಿಧಿ
Published April 25, 2024
Share
SHARE

ಪ್ರತಿನಿಧಿ ವರದಿ ಚಾಮರಾಜನಗರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ವಿಶೇಷ ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದೆ.

ಕೊಳ್ಳೇಗಾಲ ತಾಲೂಕಿನ ಸತ್ತೆಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರೇಕ್ಷಣೀಯ ಸ್ಥಳವಾದ ಭರಚುಕ್ಕಿ ಜಲಪಾತದ ಸೊಬಗನ್ನು ಬಹಳ ವಿಶಿಷ್ಟವಾಗಿ ಮತಗಟ್ಟೆಯಲ್ಲಿ ಸೃಷ್ಟಿಸಲಾಗಿದೆ. ಸಾಂಸ್ಕೃತಿಕ ಮತಗಟ್ಟೆ ಕಲ್ಪನೆಯಲ್ಲಿ ಬಹು ವಿಶಿಷ್ಟವಾಗಿ ರಚಿಸಲಾಗಿದ್ದು, ಮತದಾರರನ್ನು ಆಕರ್ಷಿಸುವಂತಿದೆ.

ಜಿಲ್ಲೆಯೂ ಶೇ. 48 ರಷ್ಟು ಅರಣ್ಯ ಸಂಪತ್ತನ್ನು ಹೊಂದಿದ್ದು, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಬುಡಕಟ್ಟು ಸಮುದಾಯವನ್ನು ಹೊಂದಿದೆ. ಅರಣ್ಯ ಮಹತ್ವ ಹಾಗೂ ಬುಡಕಟ್ಟು ಸಂಸ್ಕೃತಿ ತೋರಿಸುವ ಸಲುವಾಗಿ ಹಲವು ಮತಗಟ್ಟೆಗಳನ್ನು ಸುಂದರವಾಗಿ ಸಿದ್ಧಪಡಿಸಲಾಗಿದೆ. ಅರಣ್ಯ ವಾಸಿಗಳು ಬಳಸುವ ವಸ್ತುಗಳು, ಆಹಾರ ಪದ್ಧತಿ, ಆಚಾರ ವ್ಯವಸ್ಥೆ ಇತ್ಯಾದಿಗಳನ್ನು ಬಹಳ ಸುಂದರವಾಗಿ ಮತಗಟ್ಟೆಗಳಲ್ಲಿ ಚಿತ್ರಿಸಲಾಗಿದೆ.

- ಜಾಹೀರಾತು -

25ಸಿಎಚ್ಎನ್.2:
ಚಿತ್ರವಿದೆ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಚುನಾವಣೆ ಅಕ್ರಮ ನಡೆಯದಂತೆ ಕ್ರಮ ವಹಿಸಿ

April 10, 2024
ಚಾಮರಾಜನಗರ

ಬ್ಯಾಂಕ್ ವ್ಯವಸ್ಥಾಪಕರಿಂದ ಕಿರುಕುಳ

June 14, 2024
ಚಾಮರಾಜನಗರಮುಖಪುಟ

ಹನೂರು : ಸರ್ಕಾರಿ ಶಾಲೆ ಅವ್ಯವಸ್ಥೆಯ ಆಗರ..! ಆತಂಕದಲ್ಲೇ ಮಕ್ಕಳ ಆಟ -ಪಾಠ..

September 2, 2025
ಚಾಮರಾಜನಗರ

ಚಿಣ್ಣರಿಗೆ ಶಿಕ್ಷಕರ ಅದ್ಧೂರಿ ಸ್ವಾಗತ

May 29, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?