PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸ್ವಗ್ರಾಮ ತಲುಪಿದ ಮೃತದೇಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಸ್ವಗ್ರಾಮ ತಲುಪಿದ ಮೃತದೇಹ
ಮೈಸೂರು ಗ್ರಾಮಾಂತರ

ಸ್ವಗ್ರಾಮ ತಲುಪಿದ ಮೃತದೇಹ

ಪ್ರತಿನಿಧಿ
Last updated: April 28, 2024 7:45 pm
ಪ್ರತಿನಿಧಿ
Published April 28, 2024
Share
SHARE

ಸೂಡಾನ್ ದೇಶದಲ್ಲಿ ಅನಾರೋಗ್ಯದಿಂದ ಮೃತರಾಗಿದ್ದ ಪಕ್ಷಿರಾಜ ಪುರದ ವ್ಯಾಪಾರಿ

ಪ್ರತಿನಿಧಿ ವರದಿ ಹನಗೋಡು
ಈಶಾನ್ಯ ಆಪ್ರೀಕಾದ ಸೂಡಾನ್ ದೇಶಕ್ಕೆ ವ್ಯಾಪಾರಕ್ಕಾಗಿ ತೆರಳಿ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಅಲೆಮಾರಿ (ಹಕ್ಕಿಪಿಕ್ಕಿ) ಜನಾಂಗದ  ನಂದಿನಿ ಅವರ ಪಾರ್ಥಿವ ಶರೀರ ಭಾನುವಾರ ಸ್ವಗ್ರಾಮ ಪಕ್ಷಿರಾಜಪುರಕ್ಕೆ ಭಾನುವಾರ ಸಂಜೆ ತಲುಪಿತು.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಪಕ್ಷಿರಾಜಪುರ 2ನೇ ಕಾಲೋನಿಯ
ಅಲೆಮಾರಿ ಜನಾಂಗದ (ಹಕ್ಕಿಪಿಕ್ಕಿ) ನಂದಿನಿ ಕಳೆದೆರಡು ವರ್ಷಗಳ ಹಿಂದೆ ಉದ್ಯೋಗ ಆರಸಿ‌ ತಮ್ಮ ಪತಿಯೊಂದಿಗೆ ಸೂಡಾನ್ ದೇಶಕ್ಕೆ ತೆರಳಿದ್ದು ಏ.14ರಂದು ಅನಾರೋಗ್ಯದಿಂದ ಸೂಡಾನ್ ದೇಶದ ಆಸ್ಪತ್ರೆಯೊಂದರಲ್ಲಿ‌ ಮೃತರಾದರು.

ಮೃತರ ಪಾರ್ಥಿವ ಶರೀರವನ್ನು ತಮ್ಮ ತಾಯ್ನಾಡಿಗೆ ತರಲು ಪಕ್ಷಿರಾಜ ಪುರದ ನಿವಾಸಿಗಳು ಏ.14 ರಂದು ಹುಣಸೂರಿನ ಮಾಜಿ‌ ಶಾಸಕ‌ ಎಚ್. ಪಿ‌. ಮಂಜುನಾಥ್ ಅವರನ್ನು ಭೇಟಿ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಮನವಿ ಮಾಡಿದಕೊಂಡ ಮೇರೆಗೆ, ಎಚ್. ಪಿ. ಮಂಜುನಾಥ್ ಅವರು ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ
ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಸೂಡಾನ್ ದೇಶದಲ್ಲಿರುವ ಭಾರತದ ರಾಯಬಾರಿ ಕಚೇರಿ ಅಧಿಕಾರಿ ಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೃತೆ ನಂದಿನಿ ಅವರ ಶವ ತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದರು.

- ಜಾಹೀರಾತು -

ನಂದಿನಿಯವರ ಮೃತದೇಹವು ಸೂಡಾನ್ ದೇಶದಿಂದ ವಿಮಾನ‌ದ ಮೂಲಕ ಶನಿವಾರ ಬೆಳಿಗ್ಗೆ ಮುಂಬೈಗೆ ತಲುಪಿದ್ದು, ಅಲ್ಲಿಂದ ಅಂಬುಲೆನ್ಸ್ ಮೂಲಕ ಭಾನುವಾರ ಮಧ್ಯಾಹ್ನ ವೇಳೆಗೆ ಪಕ್ಷಿರಾಜಪುರಕ್ಕೆ ತಲುಪಿದೆ.

ಸಂಜೆ ಮೃತರ ಅಂತ್ಯಕ್ರೀಯೆ ನೇರವೇರಿತು. ಈ ವೇಳೆ ಮೈಸೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಲ್ಲೇಶ್ ಹಾಗೂ ತಾಲೂಕು ಅಧಿಕಾರಿಗಳು ಇದ್ದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಪ್ರತಿನಿಧಿ ನ್ಯೂಸ್ ಇಂಪ್ಯಾಕ್ಟ್: ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳನ್ನು ತೆರವುಗೊಳಿಸುವಂತೆ ಆದೇಶ

December 13, 2024
ಮೈಸೂರು ಗ್ರಾಮಾಂತರ

ಆಯ್ಕೆ ಸಮಿತಿ ಸದಸ್ಯರಾಗಿ ನೇಮಕ

March 15, 2024
ಮೈಸೂರು ಗ್ರಾಮಾಂತರ

ಜ್ವರವಿದ್ದರೆ ನಿರ್ಲಕ್ಷ್ಯ ಮಾಡದೇ ತಪಾಸಣೆ ಮಾಡಿಸಿಕೊಳ್ಳಿ

May 18, 2024
ಮೈಸೂರು ಗ್ರಾಮಾಂತರ

ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ಕೊಡುಗೆ

March 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?