PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೊಳೆನರಸೀಪುರದಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಹೊಳೆನರಸೀಪುರದಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು
ಬೆಂಗಳೂರುಮುಖಪುಟರಾಜಕೀಯ

ಹೊಳೆನರಸೀಪುರದಲ್ಲಿ ದೂರು ದಾಖಲಿಸಿದ ಸಂತ್ರಸ್ತೆಯನ್ನು ರೇವಣ್ಣನ ಬೆಂಗಳೂರು ಮನೆಗೆ ಕರೆತಂದ ಎಸ್ಐಟಿ ಅಧಿಕಾರಿಗಳು

Prathinidhi News
Last updated: May 6, 2024 2:09 pm
Prathinidhi News
Published May 6, 2024
Share
SHARE

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರರು ದಾಖಲಿಸಿರುವ ಸಂತ್ರಸ್ತೆಯೊಬ್ಬರನ್ನು ಇಂದು ನಗರದ ಬಸವನಗುಡಿಯಲ್ಲಿರುವ ರೇವಣ್ಣ ಮನೆಗೆ ಕರೆತರಲಾಯಿತು. ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಪೊಲೀಸ್ ವಾಹನದಲ್ಲಿ ಸ್ಥಳದ ಮಹಜರ್ ಗಾಗಿ ಕರೆತಂದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅಧಿಕಾರಿಗಳಲ್ಲಿ ಹೆಚ್ಚಿನವರು ಮಹಿಳಾ ಸಿಬ್ಬಂದಿಯಾಗಿದ್ದಾರೆ. ಸಂತ್ರಸ್ತೆಯನ್ನು ಕೊನೆಯಲ್ಲಿ ಜೀಪ್ ನಿಂದ ಕೆಳಗಿಳಿಸಿ ಮನೆಯೊಳಗೆ ಕರೆದೊಯ್ಯಲಾಗುತ್ತದೆ. ಸಂತ್ರಸ್ತೆಯು ದೂರಿನಲ್ಲಿ ತನ್ನನ್ನು ನಗರದಲ್ಲಿರುವ ಈ ಮನೆಗೂ ಕರೆತರಲಾಗಿತ್ತು ಎಂದು ದಾಖಲಿಸಿರುವಂತಿದೆ. ಹಾಗಾಗೇ, ಸ್ಥಳದ ಮಹಜರ್ ನಡೆಸಲು ಅವರನ್ನು ಅಧಿಕಾರಿಗಳು ಇಲ್ಲಿಗೆ ಕರೆತಂದಿರುತ್ತಾರೆ. ಶನಿವಾರದಂದು ಬಂಧನಕ್ಕೊಳಗಾಗಿರುವ ರೇವಣ್ಣರನ್ನು 4-ದಿನ ಎಸ್ಐಟಿ ಕಸ್ಟಡಿಗೆ ಒಪ್ಪಿಸಲಾಗಿದೆ. ಸೆಕ್ಸ್ ಟೇಪುಗಳ ಇನ್ನೊಬ್ಬ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದು ಅವರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿಮಾಡಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟ

ಐತಿಹಾಸಿಕ ದಾಖಲೆ ಬರೆದ ಭಾರತದ ಲೋಕಸಭಾ ಚುನಾವಣೆ, 64 ಕೋಟಿ ಮಂದಿಯಿಂದ ಮತದಾನ

June 3, 2024
ಚುನಾವಣೆಮುಖಪುಟರಾಜಕೀಯ

ಡಾ.ಸಿ.ಎನ್‌.ಮಂಜುನಾಥ್‌ ವಿರುದ್ಧ ಇನ್ನೂ ಮೂವರು ಮಂಜುನಾಥ್‌ ಸ್ಪರ್ಧೆ

April 4, 2024
ಬೆಂಗಳೂರುಮುಖಪುಟರಾಜಕೀಯ

ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ: ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ

April 29, 2024
ದೇಶ-ವಿದೇಶಮುಖಪುಟ

ಕಾಶ್ಮೀರದಲ್ಲಿ ಭಯೋತ್ಪದಕರ ರಣಕೇಕೆ…, ಅಟ್ಟಹಾಸಕ್ಕೆ ಕಡಿವಾಣ ಹಾಕಲು ಮೋದಿ ನೇತೃತ್ವದ ಹೈ ವೋಲ್ಟೇಜ್‌ ಮೀಟಿಂಗ್..!

April 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?