PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಹುಸಿ: ನಿರಾಳರಾದ ಸಿಬ್ಬಂದಿ ಮತ್ತು ವಕೀಲರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಹುಸಿ: ನಿರಾಳರಾದ ಸಿಬ್ಬಂದಿ ಮತ್ತು ವಕೀಲರು
ಮುಖಪುಟಮೈಸೂರು ನಗರ

ಮೈಸೂರು ನ್ಯಾಯಾಲಯಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಹುಸಿ: ನಿರಾಳರಾದ ಸಿಬ್ಬಂದಿ ಮತ್ತು ವಕೀಲರು

Prathinidhi News
Last updated: January 6, 2026 3:49 pm
Prathinidhi News
Published January 6, 2026
Share
SHARE

ಮೈಸೂರು, ಜನವರಿ 6, 2025 : ಮೈಸೂರಿನ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶವು ತಪಾಸಣೆಯ ನಂತರ ಹುಸಿ ಎಂದು ಸಾಬೀತಾಗಿದೆ. ಬೆದರಿಕೆ ಸಂದೇಶದಿಂದಾಗಿ ಆತಂಕಗೊಂಡಿದ್ದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು, ಇದು ಸುಳ್ಳು ಎಂಬ ವಿಷಯ ತಿಳಿಯುತ್ತಿದ್ದಂತೆ ನಿರಾಳರಾಗಿದ್ದಾರೆ.

ಪರಿಸ್ಥಿತಿ ತಿಳಿಯಾದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಪೊಲೀಸರು ನ್ಯಾಯಾಲಯದ ಸಿಬ್ಬಂದಿಗಳಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡಿದರು. ಅಲ್ಲದೆ, ಆವರಣದಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ಕೊಂಡೊಯ್ಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಯಿತು. ಪ್ರಸ್ತುತ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಿ ಪ್ರತಿಯೊಬ್ಬರನ್ನು ಒಳಕ್ಕೆ ಬಿಡಲಾಗುತ್ತಿದೆ.

- ಜಾಹೀರಾತು -

ಪೊಲೀಸರು ತಪಾಸಣೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸುತ್ತಿದ್ದು, ಪ್ರತಿಯೊಬ್ಬರ ಬ್ಯಾಗ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವಷ್ಟೇ ಪ್ರವೇಶಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಅಂಚೆ ಇಲಾಖೆಯ ಸಿಬ್ಬಂದಿ ತಂದಿದ್ದ ಪಾರ್ಸೆಲ್ ಚೀಲಗಳನ್ನು ಕೂಡ ಸಂಪೂರ್ಣವಾಗಿ ತಪಾಸಣೆ ನಡೆಸಿದ ಬಳಿಕವೇ ಒಳಗೆ ಕೊಂಡೊಯ್ಯಲು ಅನುಮತಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ನ್ಯಾಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಮುಂದುವರಿಸಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ

December 19, 2025
ಮುಖಪುಟಮೈಸೂರು ನಗರರಾಜಕೀಯ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

November 7, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಅಕ್ರಮ ಸಂಬಂಧ: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ, ಕಾಟ ತಾಳಲಾರದೆ ಆತ್ಮಹತ್ಯೆ

November 5, 2025
ಬೆಂಗಳೂರುಮುಖಪುಟ

ರಾಜಧಾನಿ ಬೆಂಗಳೂರಲ್ಲಿ “ವಿಷ”ಗಾಳಿ..! ; ರಾಷ್ಟ್ರ ರಾಜಧಾನಿಯನ್ನೂ ಮೀರಿಸುತ್ತಾ ರಾಜ್ಯ ರಾಜಧಾನಿ..?

December 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?