PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಭರ್ತಿಯಾಗುತ್ತಿವೆ ಅವಳಿ ಜಲಾಶಯಗಳು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಭರ್ತಿಯಾಗುತ್ತಿವೆ ಅವಳಿ ಜಲಾಶಯಗಳು
ಚಾಮರಾಜನಗರ

ಭರ್ತಿಯಾಗುತ್ತಿವೆ ಅವಳಿ ಜಲಾಶಯಗಳು

ಪ್ರತಿನಿಧಿ
Last updated: May 24, 2024 4:37 pm
ಪ್ರತಿನಿಧಿ
Published May 24, 2024
Share
SHARE

ಪ್ರತಿನಿಧಿ ವರದಿ ಚಾಮರಾಜನಗರ

ಕಳೆದ 15ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಅವಳಿ ಜಲಾಶಗಳಾದ ಚಿಕ್ಕಹೊಳೆ ಹಾಗೂ ಸುವರ್ಣಾವತಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ರೈತರ ಮೊಗದಲ್ಲಿ ಹರ್ಷ ತಂದಿದೆ.
ಚಿಕ್ಕಹೊಳೆ ಜಲಾಶಯ 2474 ಅಡಿಗಳ ಗರಿಷ್ಟ ಮಟ್ಟವಿದ್ದು, ಪ್ರಸ್ತುತ 539 ಕ್ಯೂಸೆಕ್ಸ್ ಒಳಹರಿವು ಜಲಾಶಯಕ್ಕೆ ಹರಿದು ಬರುತ್ತಿದ್ದು, 2459 ಅಡಿಗಳನ್ನು ತಲುಪಿದೆ. ಸುವರ್ಣಾವತಿ ಜಲಾಶಯ 2454 ಗರಿಷ್ಟಮಟ್ಟವಿದ್ದು, ಪ್ರಸ್ತುತ 278 ಕ್ಯೂಸೆಕ್ಸ್ ಒಳಹರಿವು ಜಲಾಶಯಕ್ಜೆ ಹರಿದು ಬರುತ್ತಿದ್ದು, 2434 ಅಡಿಗಳನ್ನು ತಲುಪಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ಶೇ.90ರಷ್ಟು ಭರ್ತಿಯಾಗಿತ್ತು. ಆದರೆ ಈ ಬಾರಿ ಸರಿಯಾದ ಸಮಯಕ್ಕೆ ಮಳೆಯಾಗದೆ ಹಾಗೂ ಅತಿಯಾದ ಬಿಸಿಲಿನಿಂದ ಎರಡು ಜಲಾಶಯಗಳು ಖಾಲಿಯಾಗಿದ್ದವು. ಆದರೆ ಕಳೆದ 15 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವುದರಿಂದ ಸಂಪೂರ್ಣ ಭರ್ತಿಯಾಗುವ ಮನ್ಸೂಚನೆ ನೀಡಿದೆ.
ಪ್ರಸ್ತುತ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಬಳಸಲಾಗುತ್ತದೆಯೋ ಹೊರತು ಕೃಷಿ ಉದ್ದೇಶಕ್ಕಾಗಿ ನಾಲಾಗಳಿಗೆ ಹರಿಸುತ್ತಿಲ್ಲ. ಎರಡು ಜಲಾಶಯಗಳು ಸಂಪೂರ್ಣ ಭರ್ತಿಯಾದ ನಂತರ ಕೃಷಿಗೆ ನೀರು ಬಿಡುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಚಿಕ್ಕಹೊಳೆ ಹಾಗೂ ಸುವರ್ಣಾವತಿ ಜಲಾಶಯಗಳ ತಾಂತ್ರಿಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

96 ರೈತರಿಂದ ಹಸಿರು ಶಾಲು ದೀಕ್ಷೆ

July 2, 2024
ಚಾಮರಾಜನಗರ

ಶ್ರೀ ವಾಸವಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.97 ರಷ್ಟು ಫಲಿತಾಂಶ

April 10, 2024
ಚಾಮರಾಜನಗರ

ಕೌಟುಂಬಿಕ ಕಲಹ: ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

November 28, 2023
ಚಾಮರಾಜನಗರಮುಖಪುಟ

ಬಂಡೀಪುರ : ಸೀಳುನಾಯಿಯನ್ನು ಬೇಟೆಯಾಡಲು ಬಂದ ಹುಲಿಯನ್ನು ಹಿಮ್ಮೆಟ್ಟಿಸಿದ ಸೀಳುನಾಯಿ ಗುಂಪು..!

March 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?