PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ
ಬೆಂಗಳೂರುಮುಖಪುಟರಾಜಕೀಯ

ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ

Prathinidhi News
Last updated: April 29, 2024 2:44 pm
Prathinidhi News
Published April 29, 2024
Share
SHARE

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ  ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

‘ನಾನೆಲ್ಲೂ ಓಡಿ ಹೋಗಿಲ್ಲ. ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ಪ್ರಜ್ವಲ್ ಹೋಗಬೇಕಿತ್ತು ಹೋಗಿದಾನೆ. ಕರೆದರೆ ಬರುತ್ತಾನೆ. ತನಿಖೆಗೆ ಕರೆದಾಗ ಪ್ರಜ್ವಲ್ ಬರ್ತಾನೆ’ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟ

ನಿಂಬೆ ಅಂದ್ರೆ ರೇವಣ್ಣನ ನಿಂಬೆ ಹಣ್ಣು ಅಲ್ಲ, ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಹಾಸ್ಯ

May 3, 2024
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಮೇಲೆ ಬಿಜೆಪಿಗೆ ಹೊಟ್ಟೆಕಿಚ್ಚು ! ಬರೀ ಅಪಪ್ರಚಾರ – ಡಾ. ಪುಷ್ಪಾ ಅಮರನಾಥ್

March 13, 2025
ದೇಶ-ವಿದೇಶಮುಖಪುಟರಾಜಕೀಯ

ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲಿ ಟ್ರಂಪ್‌ 2.0 ಯುಗಾರಂಭ..! 47ನೇ ಅಧ್ಯಕ್ಷರಾಗಿ ಟ್ರಂಪ್‌ ಪ್ರಮಾಣವಚನ ಸ್ವೀಕಾರ..,

January 21, 2025
ನವದೆಹಲಿಮುಖಪುಟರಾಜಕೀಯ

ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

November 29, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?