PrathinidhiPrathinidhi
  • ಮುಖಪುಟ
  • ನಮ್ಮ ಬಗ್ಗೆ
    • ನವಮಾಧ್ಯಮ ಪ್ರೈವೆಟ್‌ ಲಿ.
  • ನಮ್ಮ…
    • ಪ್ರಧಾನ ಸಂಪಾದಕರ ನುಡಿ
    • ಕಾರ್ಯನಿರ್ವಾಹಕ ಸಂಪಾದಕರ ನುಡಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Reading: ಜೆಡಿಎಸ್​ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಸಂಬಂಧ ಅಬ್ದುಲ್ ಖಾದಿರ್ ಹೇಳಿದಿಷ್ಟು
Share
Notification Show More
Aa
PrathinidhiPrathinidhi
Aa
  • ಮುಖಪುಟ
  • ನಮ್ಮ ಬಗ್ಗೆ
  • ನಮ್ಮ…
  • ಜಿಲ್ಲೆ
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Search
  • ಮುಖಪುಟ
  • ನಮ್ಮ ಬಗ್ಗೆ
    • ನವಮಾಧ್ಯಮ ಪ್ರೈವೆಟ್‌ ಲಿ.
  • ನಮ್ಮ…
    • ಪ್ರಧಾನ ಸಂಪಾದಕರ ನುಡಿ
    • ಕಾರ್ಯನಿರ್ವಾಹಕ ಸಂಪಾದಕರ ನುಡಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಟಿ ವಿ
  • ಇ-ಪೇಪರ್
  • e-ರೇಡಿಯೋ
  • Podcast
  • ಎಡಿಟ್‌ ಪೇಜ್‌
  • ಅಂಕಣ
Follow US
Prathinidhi > ಸುದ್ದಿ > ಮುಖಪುಟ > ಜೆಡಿಎಸ್​ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಸಂಬಂಧ ಅಬ್ದುಲ್ ಖಾದಿರ್ ಹೇಳಿದಿಷ್ಟು
ಮುಖಪುಟಮುಖಪುಟ

ಜೆಡಿಎಸ್​ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ಸಂಬಂಧ ಅಬ್ದುಲ್ ಖಾದಿರ್ ಹೇಳಿದಿಷ್ಟು

Savitha prathindhi
Last updated: 2023/10/03 at 10:33 AM
Savitha prathindhi Published October 3, 2023
Share
SHARE

ಮೈಸೂರಿನಲ್ಲಿ ಜೆಡಿಎಸ್​ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಖಾದಿರ್ ಶಾಹಿದ್ ಪ್ರತಿಕ್ರಿಯೆ ನೀಡಿದರು. ಅ.16ಕ್ಕೆ ಮುಂದಿನ ನಡೆ ತಿಳಿಸುತ್ತೇವೆ. ಭಾರತೀಯ ಜನತಾ ಪಕ್ಷದೊಂದಿಗಿನ ಜೆಡಿಎಸ್​ ಮೈತ್ರಿ ನಮಗೆ ಇಷ್ಟವಿಲ್ಲ. ಈಗಾಗಲೇ ಜೆಡಿಎಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ. ಮೊನ್ನೆ ಬಿಡದಿಯಲ್ಲಿ ಹೆಚ್​ಡಿಕೆ ಕರೆದಿದ್ದ ಸಭೆಗೆ ಪ್ರಮುಖರು ಹೋಗಿಲ್ಲ. ಕೋಮುವಾದಿ ಬಿಜೆಪಿ ಜೊತೆ ಸೇರಿ ಅಧಿಕಾರ ಮಾಡುವ ಆಸೆ ನಮಗಿಲ್ಲ. ಹೆಚ್​.ಡಿ.ಕುಮಾರಸ್ವಾಮಿ ನಿರ್ಧಾರಕ್ಕೆ ಸಿ.ಎಂ.ಇಬ್ರಾಹಿಂ ವಿರೋಧವಿದೆ. ಯಾವುದೇ ಕಾರಣಕ್ಕೂ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಲ್ಲ. ಅ.16ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಭೆ ಕರೆದಿದ್ದಾರೆ. ಅ.16ರ ಸಭೆಯ ಬಳಿಕ ನಮ್ಮ ಮುಂದಿನ ನಡೆ ಬಗ್ಗೆ ತಿಳಿಸುತ್ತೇವೆ ಎಂದರು.

Savitha prathindhi October 3, 2023 October 3, 2023
Share this Article
Facebook Twitter Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a comment

Leave a Reply Cancel reply

Your email address will not be published. Required fields are marked *

--:--
--:--
  • Prathinidhi

Poll

[totalpoll id=”12842″]

Prathinidhi Facebook

You Might Also Like

ಮುಖಪುಟಮುಖಪುಟ

ಜೆಇಇ ಮೇನ್ಸ್ 2024 ಸೆಷನ್ 1 ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

November 29, 2023
ಮುಖಪುಟಮುಖಪುಟ

81 ಕೋಟಿ ಬಡವರಿಗೆ ಉಚಿತ ಪಡಿತರ ವಿತರಣೆ; 5 ವರ್ಷ ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ

November 29, 2023
ಮುಖಪುಟಮುಖಪುಟ

ಹೈಕೋರ್ಟ್ ರಿಲೀಫ್: ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಡಿಕೆ ಶಿವಕುಮಾರ್

November 29, 2023
ಮುಖಪುಟಮುಖಪುಟ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಮಹತ್ವದ ನಿರ್ಧಾರ

November 29, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
Facebook Twitter Youtube Whatsapp
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • Ethics Corrections Policy
  • Fact checking policy

© 2022 Navamadhyama Private Limited. All Rights Reserved. Designed by Codeflurry Technologies

Welcome Back!

Sign in to your account

Lost your password?