PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ

Prathinidhi News
Last updated: November 6, 2025 12:09 pm
Prathinidhi News
Published November 6, 2025
Share
SHARE

ಸರಗೂರು, ನವೆಂಬರ್‌ 6, 2025 : ನಿಧಿ ಆಸೆಗಾಗಿ ದೇವರ ಗುಡಿಯೊಳಗಿದ್ದ ವಿಗ್ರಹವನ್ನು ದುಷ್ಕರ್ಮಿಗಳು ಕಿತ್ತು ಹಾಕಿ ಭಗ್ನಗೊಳಿಸಿರುವ ಅಘಾತಕರ ಘಟನೆ ಸರಗೂರು ತಾಲ್ಲೂಕಿನ ನೆಮ್ಮನಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಈ ಕೃತ್ಯದಿಂದಾಗಿ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ.

ಸರಗೂರು ತಾಲ್ಲೂಕಿನ ನೆಮ್ಮನಳ್ಳಿ ಗ್ರಾಮದ ದೇವರಗುಡಿಯಲ್ಲಿ ಇಂದು ಮುಂಜಾನೆ ನಿಧಿ (ಸಂಪತ್ತು) ಆಸೆಗಾಗಿ ದುಷ್ಕರ್ಮಿಗಳು ದೇವರ ಗುಡಿಯೊಳಗಿದ್ದ ದೇವರ ವಿಗ್ರಹವನ್ನು ಕಿತ್ತು ಹಾಕಿ ವಿರೂಪಗೊಳಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ನೂರಾರು ಗ್ರಾಮಸ್ಥರು ದೇವರಗುಡಿಯ ಬಳಿ ಜಮಾಯಿಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ದೇವರ ಪವಿತ್ರ ಸ್ಥಳದಲ್ಲಿ ಈ ರೀತಿಯ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ತನಿಖೆಯನ್ನು ಮುಂದುವರೆಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮಂಡ್ಯಮುಖಪುಟ

ಅಕ್ರಮ ವಿದ್ಯುತ್ ಸಂಪರ್ಕ : ಪ್ರಶ್ನಿಸಿದ ಮೀಟರ್ ರೀಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ರೌಡಿ ಶೀಟರ್ !

December 9, 2025
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಏಕಕಾಲಕ್ಕೆ ಎರಡು ಹುಲಿಗಳ ದಾಳಿ; ಸಮಯಪ್ರಜ್ಞೆಯಿಂದ ಪಾರಾದ ರೈತ

December 24, 2025
ಮುಖಪುಟಮೈಸೂರು ನಗರ

ಫಿಟ್‌ ಮೈಸೂರು ವಾಕಥಾನ್‌ ಯಶಸ್ವಿ : ವಾಕಥಾನ್‌ ಯಶಸ್ಸಿಗೆ ಕೈಜೋಡಿಸಿದವರಿಗೆ ಕೃತಜ್ಞತೆ

January 17, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ

December 3, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?