PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪುರಸಭಾ ಪೌರ ಕಾರ್ಮಿಕರಿಂದ ಮತದಾನ ಜಾಗೃತಿ 
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಪುರಸಭಾ ಪೌರ ಕಾರ್ಮಿಕರಿಂದ ಮತದಾನ ಜಾಗೃತಿ 
ಸಮಗ್ರ

ಪುರಸಭಾ ಪೌರ ಕಾರ್ಮಿಕರಿಂದ ಮತದಾನ ಜಾಗೃತಿ 

ಪ್ರತಿನಿಧಿ
Last updated: April 3, 2024 6:04 pm
ಪ್ರತಿನಿಧಿ
Published April 3, 2024
Share
SHARE

ಶೇ.100ರಷ್ಟು ಮತದಾನಕ್ಕೆ ಮುಂದಾಗಿ: ದೊಡ್ಡ ಮಲುವಯ್ಯ

ದೇವನಹಳ್ಳಿ: ತಾಲೂಕಿನ ಜನರಿಗೆ ಚುನಾವಣಾ ಕುರಿತು ಎಂಸಿಸಿ ಕಾರ್ಯಚಟುವಟಿಕೆಗಳ ಮತ್ತು ಸ್ವೀಪ್ ಕಾರ್ಯಕ್ರಮಗಳು ಮಾಡಿ ಮತದಾರರಲ್ಲಿ ಅರಿವು ಮೂಡಿಸಿ ಶೇ.100 ರಷ್ಟು ಪ್ರತಿಯೊಬ್ಬರೂ ಮತದಾನ ಮಾಡಿ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪುರಸಭಾ ಮುಖ್ಯ ಆಡಳಿತ ಅಧಿಕಾರಿ ದೊಡ್ಡ ಮಲುವಯ್ಯ ಹೇಳಿದರು.

ದೇವನಹಳ್ಳಿ ತಾಲೂಕಿನ ಪುರಸಭಾ ಕಾರ್ಯಾಲಯದ ಪೌರ ಕಾರ್ಮಿಕರ ವತಿಯಿಂದ ‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ತತ್ವದಡಿ ಜನರಲ್ಲಿ ಮತದಾನ ಕುರಿತು ಅರಿವು ಮೂಡಿಸಿದ್ದಾರೆ, ಪಟ್ಟಣದ ಬೀದಿಗಳಲ್ಲಿ ಸಂಚರಿಸಿ ಮತದಾನದ ಅರಿವು ಮೂಡಿಸಿದರು.

- ಜಾಹೀರಾತು -

ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಸ್ವೀಪ್ ಸಮಿತಿ , ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾನವನ್ನು ಪ್ರತಿಯೊಬ್ಬ ಸಾರ್ವಜನಿಕನ ಹಕ್ಕಾಗಿದ್ದು, ಚಾಚೂ ತಪ್ಪದೇ ಮತದಾನ ಮಾಡಿ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೊಡುಗೆ ನೀಡಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತದಾನದ ಅರಿವನ್ನು ಜಾಗೃತಿಯನ್ನು ಮೂಡಿಸುತ್ತಿದ್ದೇವೆ. ಚುನಾವಣೆಗೆ ಸಂಬಂಧಿಸಿದ ನಾಯಕರ , ಪಕ್ಷದ ಚಿನ್ಹೆಗಳ ಬ್ಯಾನರ್ ಮತ್ತು ಬಿತ್ತಿಪತ್ರಗಳನ್ನು ಮರೆಮಾಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಬೇರೆ ಎಲ್ಲಾದರೂ ಕಂಡುಬಂದಲ್ಲಿ ತಿಳಿಸಿದರೆ ಅಧಿಕಾರಿಗಳು ಅದನ್ನು ತೆರವುಗೊಳಿಸುವ ಕೆಲಸ ಮಾಡಿತ್ತಾರೆ ಎಂದು ತಿಳಿಸಿದರು.

ದೇವನಹಳ್ಳಿ ತಾಲೂಕು ಐಇಸಿ ಪ್ರಕಾಶ್, ಪುರಸಭಾ ಪೌರಕಾರ್ಮಿಕರು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಕುಮಾರಸ್ವಾಮಿಗೆ ಟಾಟಾ ಬೈ ಬೈ ಹೇಳಿ

March 28, 2024
ಸಮಗ್ರ

ಮೈಕ್ರೋ ಅಬ್ಸರ್ವರ್ ಸಮರ್ಪಕ ಕಾರ್ಯನಿರ್ವಹಿಸಿ

April 17, 2024
ಸಮಗ್ರ

ಕೂತಾಂಡಹಳ್ಳಿಯಲ್ಲಿ ಹೂವಿನ ಕರಗ ಮಹೋತ್ಸವ

May 16, 2024
ಸಮಗ್ರ

ಡಿಜಿ ಕೊಪ್ಪಲು ಗ್ರಾಮದಲ್ಲಿ ಉಚಿತ ಅರೋಗ್ಯ ಶಿಬಿರ

July 13, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?