PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳಿಂದಲೇ ನಾವೆಲ್ಲ ಗೆಲ್ಲಲಿದ್ದೇವೆ: ಯದುವೀರ್ ಕೃಷ್ಣದತ್ ಒಡೆಯರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳಿಂದಲೇ ನಾವೆಲ್ಲ ಗೆಲ್ಲಲಿದ್ದೇವೆ: ಯದುವೀರ್ ಕೃಷ್ಣದತ್ ಒಡೆಯರ್
ಚುನಾವಣೆಮುಖಪುಟ

ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳಿಂದಲೇ ನಾವೆಲ್ಲ ಗೆಲ್ಲಲಿದ್ದೇವೆ: ಯದುವೀರ್ ಕೃಷ್ಣದತ್ ಒಡೆಯರ್

Prathinidhi News
Last updated: May 3, 2024 11:52 am
Prathinidhi News
Published May 3, 2024
Share
SHARE

ದಾವಣಗೆರೆ: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡಲು ನಗರಕ್ಕೆ ಆಗಮಿಸಿರುವ ಯದುವೀರ್‌ ಕೃಷ್ಣದತ್ತ ಒಡೆಯರ್  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ ರಾಜ್ಯದಲ್ಲೂ ಮೋದಿ ಅಲೆ ಇದೆ, ಜನರೆಲ್ಲ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ, ಮೊದಲ ಹಂತದ ಮತದಾನ ನಡೆದ ಎಲ್ಲ 14 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು. ಮೋದಿಯವರ ಎರಡನೇ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ, ದೇಶದ ಆರ್ಥಿಕ ಸ್ಥಿತಿಯಲ್ಲಿ ಮಹತ್ತರ ಬದಲಾವಣೆಯಾಗಿದೆ ಅವರು ವಿಶ್ವನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಯದುವೀರ್ ಹೇಳಿದರು. ಬಿಜೆಪಿ ಸಾಧನೆ ಏನೂ ಇಲ್ಲ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಅದರೆ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಭಾರತ ಕಂಡಿರುವ ಅಭಿವೃದ್ಧಿ ನಮ್ಮ ಕಣ್ಣ ಮುಂದಿದೆ, ಅವರ ಸಾಧನೆಗಳ ಫಲದಿಂದಲೇ ನಾವೆಲ್ಲ ಗೆಲ್ಲೋದು ಎಂದು ಅವರು ಹೇಳಿದರು. ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸನ್ನಿಧಾನ

ವಿಶ್ವಶಾಂತಿಗಾಗಿ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ದಕ್ಷಿಣಕಾಶಿ ನಂಜನಗೂಡಿಗೆ ಪಾದಯಾತ್ರೆ.!

March 17, 2025
ಮುಖಪುಟಮುಡಾ ಹಗರಣಮೈಸೂರು ನಗರರಾಜಕೀಯ

ಮುಡಾ ಹಗರಣ ಮುಚ್ಚಿ ಹಾಕೋಕೆ ದೊಡ್ಡ ಷಡ್ಯಂತ್ರ ನಡೆದಿದೆ: ಸ್ನೇಹಮಯಿ ಕೃಷ್ಣ ಆರೋಪ

November 26, 2024
ಬೆಂಗಳೂರುಮುಖಪುಟಸಿನಿಮಾ

ಮಾ.18 ಕ್ಕೆ ಸುಪ್ರೀಂ ನಲ್ಲಿ ದಾಸನ ಅರ್ಜಿ ವಿಚಾರಣೆ.., ದಾಸನ ಪರ ವಾದ ಮಂಡಿಸುವ ವಕೀಲ ಯಾರು ಗೊತ್ತಾ?

February 17, 2025
ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಸುಳ್ಳು ಹೇಳುವುದನ್ನು ಕಲಿಯಲು ಪ್ರತಾಪ ಸಿಂಹರನ್ನು ಭೇಟಿಯಾಗುವೆ: ಎಂ ಲಕ್ಷ್ಮಣ್

April 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?